ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು – ಮಾನವೀಯತೆ ಮೆರೆದ ಪಿಎಸ್ಐ ಪ್ರವೀಣ್ Driver losses control of the car that crashes into tree – PSI Praveen, a humanitarian

On: July 31, 2025 5:39 PM
Follow Us:
---Advertisement---

ಸಾಗರ : ತಾಲೂಕಿನ ಆನಂದಪುರ ಸಮೀಪದ ಬೈರಾಪುರದ ಪೀರನ ಕಣಿವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.

ಸಾಗರದಿಂದ ಆನಂದಪುರ ಮಾರ್ಗವಾಗಿ ಹಿರೇಕೆರೂರ ಹೋಗುವಾಗ ಈ ಘಟನೆ ನಡೆದಿದೆ. ಹಿರೇಕೆರೂರು ತಾಲೂಕಿನ ಹೊಲಂಬಿ ಕೊಂಡ ನಿವಾಸಿಗಳಾದ ಮಂಜು, ಶ್ವೇತಾ, ರುದ್ರೇಶ್ ಎಂಬುವರಿಗೆ ಗಾಯವಾಗಿದೆ.

ಮಗಳನ್ನು ನವೋದಯ ಶಾಲೆಗೆ ಸೇರಿಸುವ ಉದ್ದೇಶದಿಂದ ಸಾಗರಕ್ಕೆ ತೆರಳಿದ್ದರು. ಮರಳಿ ಊರಿಗೆ ಹೋಗುವಾಗ ಚಾಲಕ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಮಾನವೀಯತೆ ಮೆರೆದ  ಪಿಎಸ್ಐ ಪ್ರವೀಣ್

ಅಪಘಾತದ ವಿಷಯ ತಿಳಿಯುತ್ತಿದಂತೆ ಆನಂದಪುರದ ಪಿಎಸ್ಐ ಪ್ರವೀಣ್ ಅವರು ಸ್ಥಳಕ್ಕೆ ಭೇಟಿ ನೀಡಿ, ಪರ್ಯಾಯ ವಾಹನ ಸಿಗದೇ ಇದ್ದ ಸಂದರ್ಭದಲ್ಲಿ ತಮ್ಮ ಪೊಲೀಸ್ ವಾಹನದಲ್ಲೇ ಕರೆದುಕೊಂಡು ಬಂದು ಆನಂದಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ  ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.accident 1 1

ಅಪಘಾತದಲ್ಲಿ ಗಾಯಕೊಂಡ ಗಾಯಗಳನ್ನು ಸಾಗಿಸುವಲ್ಲಿ ಪೊಲೀಸ್ ಸಿಬ್ಬಂದಿಗಳಾದ ನಿರಂಜನ್, ಸತೀಶ್ ಸಾತ್ ನೀಡಿದ್ದಾರೆ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment