ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಆನಂದಪುರದಲ್ಲಿ ಪೊಲೀಸರಿಂದ ರೂಟ್ ಮಾರ್ಚ್ – Police, RAF, SAF Take out a route March in Anandapura

On: August 19, 2025 2:53 PM
Follow Us:
---Advertisement---

ಸಾಗರ : ತಾಲ್ಲೂಕಿನ ಆನಂದಪುರ ಪಟ್ಟಣದಲ್ಲಿ ಮಂಗಳವಾರ ಸಂಜೆ ಪೋಲಿಸರಿಂದ ರೂಟ್ ಮಾರ್ಚ್ ನಡೆಸಲಾಯಿತು.

ಗಣೇಶ ಹಬ್ಬ ಹಾಗೂ ಈದ್ -ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.route March 1

 

ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಆನಂದಪುರದಲ್ಲಿ ರೂಟ್ ಮಾರ್ಚ್  ಮಾಡುವ ಮೂಲಕ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಿದರು.

ಆನಂದಪುರದ ಬಸ್ ನಿಲ್ದಾಣದಿಂದ ಆರಂಭವಾದ ರೂಟ್ ಮಾರ್ಚ್ ನಲ್ಲಿ ಪೊಲೀಸ್, RAF, SAF , ತಂಡ ಭಾಗವಹಿಸಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಿದ ರೂಟ್ ಮಾರ್ಚ್ ಯಡೇಹಳ್ಳಿ ವೃತ್ತದಲ್ಲಿ  ಮುಕ್ತಾಯಗೊಂಡಿತು.route March 2

ಆನಂದಪುರದ ಪಿಎಸ್ಐ ಪ್ರವೀಣ್ ನೇತೃತ್ವದಲ್ಲಿ ನಡೆದ ರೂಟ್ ಮಾರ್ಚ್ ನಲ್ಲಿ RAF Major ಆರ್.ಎಸ್ ಬೀಸ್ಟ್, ಹಾಗೂ SAF ಇನ್ಸ್ಪೆಕ್ಟರ್ ಕೀರ್ತಿ ಕುಮಾರ್ ಭಾಗವಹಿಸಿದ್ದರು.

ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇👇

 

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment