ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಶಿವಮೊಗ್ಗ – ಬೆಳ್ಳಂಬೆಳಿಗ್ಗೆ ಭೀಕರ ಅಪಘಾತ ಮೆಡಿಕಲ್ ವಿದ್ಯಾರ್ಥಿಗಳು ಸಾವು – shimoga – medical students die in horrific accident in the early hours of the morning

On: August 20, 2025 4:09 AM
Follow Us:
---Advertisement---

ಶಿವಮೊಗ್ಗ : ಇಲ್ಲಿನ ಸರ್ಕ್ಯೂಟ್‌ ಹೌಸ್‌ ಸರ್ಕಲ್ ನಲ್ಲಿ ಬೆಳ್ಳಂಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಬೈಕ್ ಹಾಗೂ ನಂದಿನಿ ಹಾಲು ವಾಹನ ಮುಖಾಮುಖಮುಖಿ ಡಿಕ್ಕಿ ಆದ ಪರಿಣಾಮ ಈ ಘಟನೆ ನಡೆದಿದೆ‌.

ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಾದ ಉಡುಪಿ ಮೂಲದ   ಆದಿತ್ಯ (22) ಮತ್ತು ಚಿತ್ರದುರ್ಗ ಮೂಲದ ಸಂದೀಪ್ (22) ಅಪಘಾತದಲ್ಲಿ ಮೃತರಾದ ವಿದ್ಯಾರ್ಥಿಗಳಾಗಿದ್ದಾರೆ.

ರಸ್ತೆ ಮೇಲೆ ಹರಿದ ಹಾಲು

ಸರ್ಕ್ಯೂಟ್‌ ಹೌಸ್‌ ನಲ್ಲಿ ಹಾಲಿನ ವಾಹನ ಹಾಗೂ ಬೈಕ್ ನ ನಡುವೆ ನಡೆದ ಅಪಘಾತದಲ್ಲಿ ಹಾಲಿನ ವಾಹನದಲ್ಲಿದ್ದ ಹಾಲಿನ ಪ್ಯಾಕೆಟ್ ರಸ್ತೆ ಮೇಲೆ ಉರುಳಿದ ಪರಿಣಾಮ ರಸ್ತೆ ಮೇಲೆ ಹಾಲು ಹರಿದಿದೆ. ಅಪಘಾತದ ರಭಸಕ್ಕೆ ಭಾರಿ ಪ್ರಮಾಣದ ರಕ್ತವು ಸಹ ಹರಿದಿದೆ.

 

 

ಪಶ್ಚಿಮ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಯುವಕರ ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment