ಸಾಗರ : ತಾಲ್ಲೂಕಿನಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಅಂಗನವಾಡಿ ಹಾಗೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಸಾಗರ ತಾಲ್ಲೂಕಿನಲ್ಲಿ ಅತಿಯಾದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸಾಗರ ತಾಲ್ಲೂಕಿನಾದ್ಯಂತ ದಿನಾಂಕ 03/08/20256 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು ಶಾಲೆ , ಪ್ರಾಥಮಿಕ ಪ್ರೌಢ ಹಾಗೂ ಪದವಿಪೂರ್ವ ಡಿಪ್ಲೋಮೋ ಐಟಿಐ ಕಾಲೇಜುಗಳಿಗೆ ಶಾಲೆಗಳಿಗೆ ರಜೆ ಘೋಷಣೆ ಘೋಷಣೆ ಮಾಡಿ ತಹಶೀಲ್ದಾರ್ ಆದೇಶಿಸಿದ್ದಾರೆ.





