ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಮನೆ ಕಳೆದುಕೊಂಡ ಮಹಿಳೆ ಶಾಸಕರ ಮುಂದೆ ಕಣ್ಣೀರು -ನಾನಿದ್ದೇನೆಂದು ಸಾಂತ್ವನ ಹೇಳಿದ ಬೇಳೂರು

On: July 27, 2025 5:13 PM
Follow Us:
---Advertisement---

ಸಾಗರ : ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರವಾಗಿ  ಮಳೆ ಸುರಿಯುತ್ತಿದ್ದು ನನ್ನ ಕಡೆ ಮನೆ ಹಾನಿ ಬೆಳೆ ಹಾನಿ ಆಗುತ್ತಿರುವುದು ಕಂಡುಬರುತ್ತಿದೆ.

ನಿರಂತರವಾಗಿ ಸುರಿದರು ಮಳೆಯಿಂದಾಗಿ ತಾಲೂಕಿನ ಆನಂದಪುರ ಸಮೀಪ ದಾಸಕೊಪ್ಪ ಗ್ರಾಮದಲ್ಲಿ ರಂಗಮ್ಮ ಮನೆ ಮೇಲ್ಚಾವಣಿ ಸಂಪೂರ್ಣ ಬಿದ್ದಿದೆ.

ವಿಷಯ ತಿಳಿದ ಶಾಸಕರು ಸ್ಥಳ ಪರಿಶೀಲನೆಗೆ ರಂಗಮ್ಮ ಅವರ ಮನೆಗೆ ಹೋದಾಗ ಶಾಸಕರ ಕಂಡೊಡನೆ ರಂಗಮ್ಮ ಅಳಲು ಆರಂಭಿಸಿದರು.

Belur

ಸಂಪೂರ್ಣ ಸಹಾಯದ ಭರವಸೆ ನೀಡಿದ ಶಾಸಕರು

ಮನೆ ಕಳೆದುಕೊಂಡ ಮಹಿಳೆ ಶಾಸಕರನ್ನು  ಕಂಡ ತಕ್ಷಣ ಅಳಲಾರಂಭಿಸಿದರು. ಆಗ ಶಾಸಕರು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಮನೆಯನ್ನು ಸಂಪೂರ್ಣ ರೆಡಿ ಮಾಡಿಕೊಡುವುದಾಗಿ ತಿಳಿಸಿದರು. ಅಲ್ಲದೆ ಸ್ಥಳದಲ್ಲೇ ಅಳುತ್ತಿದ್ದ ವೃದ್ಧೆಗೆ ದಿನನಿತ್ಯದ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಧನ ಸಹಾಯ ಮಾಡಿದರು. ಅಲ್ಲದೆ ಸ್ಥಳದಿಂದ ಮುಖಂಡರಿಗೆ ದಿನಬಳಕೆಗೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸುವಂತೆ ಸೂಚನೆ ನೀಡಿದರು.

ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಎಸ್ ಎಸ್ ಎಲ್ ಸಿ ಪರೀಕ್ಷೆ – ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಕ್ರಿಯೇಟಿವ್ ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿ ಪೂರ್ವ ವಿ ಪಾಟೀಲ್. Creative international school student Purva v patil who got first place in SSLC examination.

ಸಚಿವ ಸ್ಥಾನಕ್ಕಾಗಿ ಅಂಬೇಡ್ಕರ್ ಜಯಂತಿಯನ್ನು ಮರೆತ ಶಾಸಕ ಗೋಪಾಲಕೃಷ್ಣ ಬೇಳೂರು – ರತ್ನಾಕರ್ ಹೊನಗೋಡು. MLA Gopalakrishna Belur forgot Ambedkar Jayanti to get a ministerial post – Ratnakara honagodu.

ಕ್ರಿಯೇಟಿವ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅಕ್ರಮ ಮರಳು ದಾಸ್ತಾನು – ದೂರು ದಾಖಲು. Illegal sand storage at creative international school -File a complaint.

ಮಾರಣಾಂತಿಕ ಹಲ್ಲೆ – ಏಳು ಆರೋಪಿತರ ವಿರುದ್ಧ ದೂರು ದಾಖಲು. Fatal assault – complaint filed against seven accused.

ವಿರೋಧ ಪಕ್ಷಗಳ ಟೀಕೆಗಳಿಗೆ ಕಿವಿಗೊಡದೆ ಅಭಿವೃದ್ಧಿಯತ್ತ ಸಾಗರ ಕ್ಷೇತ್ರ. Constituency towards development without listening to the criticism of the opposition – Gopalakrishna Belur

ಕಾರು ಹಾಗೂ ಬೈಕ್ ನಡುವೆ ಅಪಘಾತ – ಸ್ಥಳದಲ್ಲೇ ಬೈಕ್ ಸವಾರ ಸಾವು. Accident between car and bike – biker dies on the spot.

Leave a Comment