ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಅಕ್ರಮ ದನ ಸಾಗಾಟ – ಇಬ್ಬರ ಬಂಧನ – ಗೋವುಗಳ ರಕ್ಷಣೆ Illegal cattle smuggling – TWo arrested – Cow protection

On: September 6, 2025 12:02 PM
Follow Us:
---Advertisement---

ಸಾಗರ : ತಾಲೂಕಿನ ತ್ಯಾಗರ್ತಿ ಗ್ರಾಮದ ಮಾರಿಕಾಂಬಾ ಸರ್ಕಲ್ ಅಕ್ರಮ ದನಸಾಗಾಟ ಮಾಡುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ತಡರಾತ್ರಿ ಅಕ್ರಮವಾಗಿ ದನಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ  ಅನುಮಾನಗೊಂಡ ತ್ಯಾಗರ್ತಿ ಗ್ರಾಮಸ್ಥರು  ಮಾರಿಕಾಂಬಾ ಸರ್ಕಲ್ ನಲ್ಲಿ ವಾಹನವನ್ನು ತಡೆದು ಪರಿಶೀಲಿಸಿದಾಗ ಅಕ್ರಮ ಸಾಗಾಟ ಬಯಲಿಗೆ ಬಂದಿದೆ. Cow smugglingದನ ಸಾಗಾಟಕ್ಕೆ ಬಳಸಿದ ವಾಹನ

      ವಾಹನದಲ್ಲಿ ಎರಡು ಕೋಣ ಹಾಗೂ 4 ಹೋರಿಗಳನ್ನು ಹಿಂಸಾತ್ಮಕವಾಗಿ ಪರವಾನಿಗೆ ಇಲ್ಲದೆ ಸಾಗಾಟ ಮಾಡುವುದು ಕಂಡುಬಂದಿದೆ. ಈ ಜಾನುವಾರುಗಳನ್ನು ಅಡ್ಡೇರಿ ಗ್ರಾಮದ ನಾಗರಾಜಪ್ಪ ಎಂಬುವವರಿಂದ 38,000ಗಳನ್ನು ಕೊಟ್ಟು ಖರೀದಿಸಿದ್ದು, ಇವುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಸಲುವಾಗಿ ಗಿಣಿವಾಲ ಗ್ರಾಮಕ್ಕೆ ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾರೆ.

ಯಾವುದೇ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಹಿಂಸಾತ್ಮಕವಾಗಿ ವಾಹನದಲ್ಲಿ ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ  ಸೊರಬ ತಾಲ್ಲೂಕಿನ  ಇಬ್ಬರನ್ನು ಬಂಧನ ಮಾಡಿದ್ದು, ಆನಂದಪುರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಶಪಡಿಸಿಕೊಂಡ ಹಸುಗಳನ್ನು ಮುರುಘಾಮಠದ ಗೋಶಾಲೆಗಳಿಗೆ ಬಿಡಲಾಗಿದೆ.

ಪೋಲಿಸ್ ಸಿಬ್ಬಂದಿಗಳಾದ ಸಿಪಿಸಿ ನಿರಂಜನ್ ಹಾಗೂ ಚಾಲಕರಾದ ಎಪಿಸಿ ಪ್ರದೀಪ್ ಅವರು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ, 112 ಗೆ ಕರೆ ಬಂದ ಹಿನ್ನೆಲೆಯಲ್ಲಿ, ತಡರಾತ್ರಿ ಸ್ಥಳಕ್ಕೆ ಹೋಗಿ ವಾಹನವನ್ನು ವಶಪಡಿಸಿಕೊಂಡು ದೂರು ದಾಖಲಿಸಿರುತ್ತಾರೆ.

 

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಎಸ್ ಎಸ್ ಎಲ್ ಸಿ ಪರೀಕ್ಷೆ – ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಕ್ರಿಯೇಟಿವ್ ಇಂಟರ್ ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿ ಪೂರ್ವ ವಿ ಪಾಟೀಲ್. Creative international school student Purva v patil who got first place in SSLC examination.

ಸಚಿವ ಸ್ಥಾನಕ್ಕಾಗಿ ಅಂಬೇಡ್ಕರ್ ಜಯಂತಿಯನ್ನು ಮರೆತ ಶಾಸಕ ಗೋಪಾಲಕೃಷ್ಣ ಬೇಳೂರು – ರತ್ನಾಕರ್ ಹೊನಗೋಡು. MLA Gopalakrishna Belur forgot Ambedkar Jayanti to get a ministerial post – Ratnakara honagodu.

ಕ್ರಿಯೇಟಿವ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅಕ್ರಮ ಮರಳು ದಾಸ್ತಾನು – ದೂರು ದಾಖಲು. Illegal sand storage at creative international school -File a complaint.

ಮಾರಣಾಂತಿಕ ಹಲ್ಲೆ – ಏಳು ಆರೋಪಿತರ ವಿರುದ್ಧ ದೂರು ದಾಖಲು. Fatal assault – complaint filed against seven accused.

ವಿರೋಧ ಪಕ್ಷಗಳ ಟೀಕೆಗಳಿಗೆ ಕಿವಿಗೊಡದೆ ಅಭಿವೃದ್ಧಿಯತ್ತ ಸಾಗರ ಕ್ಷೇತ್ರ. Constituency towards development without listening to the criticism of the opposition – Gopalakrishna Belur

ಕಾರು ಹಾಗೂ ಬೈಕ್ ನಡುವೆ ಅಪಘಾತ – ಸ್ಥಳದಲ್ಲೇ ಬೈಕ್ ಸವಾರ ಸಾವು. Accident between car and bike – biker dies on the spot.

Leave a Comment