ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಅಕ್ರಮ ದನ ಸಾಗಾಟ – ಇಬ್ಬರ ಬಂಧನ – ಗೋವುಗಳ ರಕ್ಷಣೆ Illegal cattle smuggling – TWo arrested – Cow protection

On: September 6, 2025 12:02 PM
Follow Us:
---Advertisement---

ಸಾಗರ : ತಾಲೂಕಿನ ತ್ಯಾಗರ್ತಿ ಗ್ರಾಮದ ಮಾರಿಕಾಂಬಾ ಸರ್ಕಲ್ ಅಕ್ರಮ ದನಸಾಗಾಟ ಮಾಡುತ್ತಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ ತಡರಾತ್ರಿ ಅಕ್ರಮವಾಗಿ ದನಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ  ಅನುಮಾನಗೊಂಡ ತ್ಯಾಗರ್ತಿ ಗ್ರಾಮಸ್ಥರು  ಮಾರಿಕಾಂಬಾ ಸರ್ಕಲ್ ನಲ್ಲಿ ವಾಹನವನ್ನು ತಡೆದು ಪರಿಶೀಲಿಸಿದಾಗ ಅಕ್ರಮ ಸಾಗಾಟ ಬಯಲಿಗೆ ಬಂದಿದೆ. Cow smugglingದನ ಸಾಗಾಟಕ್ಕೆ ಬಳಸಿದ ವಾಹನ

      ವಾಹನದಲ್ಲಿ ಎರಡು ಕೋಣ ಹಾಗೂ 4 ಹೋರಿಗಳನ್ನು ಹಿಂಸಾತ್ಮಕವಾಗಿ ಪರವಾನಿಗೆ ಇಲ್ಲದೆ ಸಾಗಾಟ ಮಾಡುವುದು ಕಂಡುಬಂದಿದೆ. ಈ ಜಾನುವಾರುಗಳನ್ನು ಅಡ್ಡೇರಿ ಗ್ರಾಮದ ನಾಗರಾಜಪ್ಪ ಎಂಬುವವರಿಂದ 38,000ಗಳನ್ನು ಕೊಟ್ಟು ಖರೀದಿಸಿದ್ದು, ಇವುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಸಲುವಾಗಿ ಗಿಣಿವಾಲ ಗ್ರಾಮಕ್ಕೆ ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾರೆ.

ಯಾವುದೇ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಹಿಂಸಾತ್ಮಕವಾಗಿ ವಾಹನದಲ್ಲಿ ತುಂಬಿಕೊಂಡು ಸಾಗಾಣಿಕೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ  ಸೊರಬ ತಾಲ್ಲೂಕಿನ  ಇಬ್ಬರನ್ನು ಬಂಧನ ಮಾಡಿದ್ದು, ಆನಂದಪುರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಶಪಡಿಸಿಕೊಂಡ ಹಸುಗಳನ್ನು ಮುರುಘಾಮಠದ ಗೋಶಾಲೆಗಳಿಗೆ ಬಿಡಲಾಗಿದೆ.

ಪೋಲಿಸ್ ಸಿಬ್ಬಂದಿಗಳಾದ ಸಿಪಿಸಿ ನಿರಂಜನ್ ಹಾಗೂ ಚಾಲಕರಾದ ಎಪಿಸಿ ಪ್ರದೀಪ್ ಅವರು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ, 112 ಗೆ ಕರೆ ಬಂದ ಹಿನ್ನೆಲೆಯಲ್ಲಿ, ತಡರಾತ್ರಿ ಸ್ಥಳಕ್ಕೆ ಹೋಗಿ ವಾಹನವನ್ನು ವಶಪಡಿಸಿಕೊಂಡು ದೂರು ದಾಖಲಿಸಿರುತ್ತಾರೆ.

 

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment