ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

Belur gopalakrishna – ಮಳೆಯಿಂದ ಮನೆ ಕಳೆದುಕೊಂಡ ವೃದ್ದೆ – ದುರಸ್ತಿ ಮಾಡಿಸಿಕೊಟ್ಟ ಶಾಸಕರು -An elderly man lost his house due to rain – MLA Gopalakrishna Belur helped him repair it.

On: August 15, 2025 11:12 AM
Follow Us:
---Advertisement---

ಸಾಗರ : ತಾಲ್ಲೂಕಿನ ಆನಂದಪುರ ಸಮೀಪ ದಾಸಕೊಪ್ಪದಲ್ಲಿ ಇತ್ತೀಚೆಗೆ ಭಾರಿ ಮಳೆಯಿಂದಾಗಿ ವೃದ್ಧೆ ರಂಗವ್ವ ಮನೆ ಮಳೆಯಿಂದ ಸಂಪೂರ್ಣ ಹಾನಿಗಿಡಾಗಿತ್ತು. ಈ ಹಿಂದೆ ಪರಿಶೀಲಿಸಿದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಸಂಪೂರ್ಣ ದುರಸ್ತಿ ಮಾಡಿಸಿ ಕೊಡುವ ಭರವಸೆ ನೀಡಿದ್ದರು.

ಶಾಸಕರು ನೀಡಿದ ಭರವಸೆಯಂತೆಯೇ , ಶಾಸಕರ ಸೂಚನೆ ಮೇರೆಗೆ ಸ್ಥಳೀಯ ಕಾರ್ಯಕರ್ತರು ಮುಂದೆ ನಿಂತು ವೃದ್ಧೆಯ ಮನೆಯನ್ನು ದುರಸ್ತಿಗೊಳಿಸಿದ್ದಾರೆ.  ಮನೆಯ ಮೇಲ್ಚಾವಣಿ,  ಬಾಗಿಲು ಹಾಗೂ ನೆಲವನ್ನು ಸರಿಪಡಿಸಿ ಕೊಟ್ಟಿದ್ದಾರೆ.rangavva

ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಪರಿಶೀಲನೆ ನಡೆಸಿ, ಇನ್ನು ಮುಂದೆ ಹೊಸ ಮನೆಯಲ್ಲಿ ವಾಸ ಮಾಡುವಂತೆ ಸೂಚನೆ ನೀಡಿದರು. ಮಳೆಗಾಲ ಮುಗಿದ ಮೇಲೆ ಗೋಡೆಯ ಗಾರೆ ಕೆಲಸ ಹಾಗೂ ಇನ್ನುಳಿದ ಕೆಲಸಗಳನ್ನು ಮಾಡಿಸಿ ಕೊಡುವುದಾಗಿ ಭರವಸೆ ನೀಡಿದರು.

ಕಷ್ಟದಲ್ಲಿರುವ ವ್ಯಕ್ತಿಗಳಿಗೆ ಸಾರ್ವಜನಿಕರು ಸಹಾಯ ಮಾಡಿದರೆ ಅವರ ಬದುಕು ಹಸನಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಕಾರ್ಯೋನ್ಮುಖರಾಗಬೇಕು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ದಿ ಪ್ರಾಧಿಕಾರದ ಸದಸ್ಯ ಸೋಮಶೇಖರ್ ಲ್ಯಾವಿಗೆರೆ, ಆನಂದಪುರ ಕಾಂಗ್ರೆಸ್ ಘಟಕದ ಅಧ್ಯಕ್ಷ ಗಜೇಂದ್ರ, ಪ್ರಮುಖರಾದ ಗಣಪತಿ ಮಂಡಗಳಲೆ, ಉಮೇಶ್, ರಮಾನಂದ ,ಸಿರಿಜಾನ್,  ಅಶ್ವಿನ್, ರಹಮತ್ ವುಲ್ಲಾ, ಮಂಜುನಾಥ್ ಇದ್ದರು.

ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment