ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಮಾರಣಾಂತಿಕ ಹಲ್ಲೆ – ಏಳು ಆರೋಪಿತರ ವಿರುದ್ಧ ದೂರು ದಾಖಲು. Fatal assault – complaint filed against seven accused.

On: March 22, 2026 10:51 AM
Follow Us:
---Advertisement---

ಸಾಗರ : ತಾಲ್ಲೂಕಿನ ಮಳ್ಳಾ ಕೊಪ್ಪ ಗ್ರಾಮದಲ್ಲಿ ಹೈ ಟೆನ್ಷನ್ ವೈಯರ್ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಪರಶುರಾಮ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ 7 ಜನರ ವಿರುದ್ಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಶುರಾಮ ಅವರು ಸರ್ವೇಯರ್ ಮಲ್ಲನಗೌಡ ಹಾಗೂ ಇತರರೊಂದಿಗೆ ತಾಲ್ಲೂಕಿನ ಮಳ್ಳಾ ಕೊಪ್ಪ ಗ್ರಾಮದಲ್ಲಿ ಶಿವಕುಮಾರ್ ಅವರ ಜಾಗದಲ್ಲಿ ಹೈ ಟೆನ್ಷನ್ ವೈಯರ್ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ , ಆರೋಪಿತರೆಲ್ಲರೂ ಸಮಾನ ಉದ್ದೇಶದಿಂದ ಗುಂಪು ಕಟ್ಟಿಕೊಂಡು, ಕೈಗಳಲ್ಲಿ ದೊಣ್ಣೆ ಕಲ್ಲಿನಿಂದ ಸರ್ವೇಯರ್ ಮಲ್ಲನಗೌಡ ಅವರಿಗೆ , ಕೆಲಸ ಮಾಡಲು ಯಾರು ಹೇಳಿದ್ದು ಎಂದು ಹಲ್ಲೆ ಮಾಡಲು ಮುಂದಾಗುತ್ತಾರೆ.

ಈ ಸಂದರ್ಭದಲ್ಲಿ ಜಗಳ ಬಿಡಿಸಲು ಹೋದ ಪರಶುರಾಮ ಅವರಿಗೆ ಸಾಯಿಸುವ ಉದ್ದೇಶದಿಂದ ಕೈ, ಕಲ್ಲಿನಿಂದ ತಲೆ, ಎದೆಗೆ ಹೊಡೆದು , ಓಡಿಸಿಕೊಂಡು ಹೋದ ಸಂದರ್ಭದಲ್ಲಿ ಕುಮಾರ್ ಗೌಡ್ರು ಮನೆಯ ಬಳಿ ಬೀಳಿಸಿ, ಕಲ್ಲು ಕೋಲುಗಳಿಂದ ಹಲ್ಲೆ ಮಾಡಿ ಬೆದರಿಕೆ ಹಾಕಿದ್ದಾರೆ. ಈ ಸಂದರ್ಭದಲ್ಲಿ ಕುಮಾರ್ ಗೌಡ್ರು ನೋಡಿದ ಆರೋಪಿಗಳು ಓಡಿಹೋಗಿದ್ದಾರೆ.

ಪರುಶುರಾಮ ಅವರು ಸಂಜು, ಸಂತೋಷ್, ರಾಘವೇಂದ್ರ, ಸಚಿನ್, ಸತೀಶ್, ಸುದೀಪ್, ಪರಮೇಶ್ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆನಂದಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ವಿವಿಧ ಕಲಂ ಅಡಿ ಪ್ರಕರಣ ದಾಖಲಾಗಿದೆ.

 

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಸಚಿವ ಸ್ಥಾನಕ್ಕಾಗಿ ಅಂಬೇಡ್ಕರ್ ಜಯಂತಿಯನ್ನು ಮರೆತ ಶಾಸಕ ಗೋಪಾಲಕೃಷ್ಣ ಬೇಳೂರು – ರತ್ನಾಕರ್ ಹೊನಗೋಡು. MLA Gopalakrishna Belur forgot Ambedkar Jayanti to get a ministerial post – Ratnakara honagodu.

ಕ್ರಿಯೇಟಿವ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅಕ್ರಮ ಮರಳು ದಾಸ್ತಾನು – ದೂರು ದಾಖಲು. Illegal sand storage at creative international school -File a complaint.

ವಿರೋಧ ಪಕ್ಷಗಳ ಟೀಕೆಗಳಿಗೆ ಕಿವಿಗೊಡದೆ ಅಭಿವೃದ್ಧಿಯತ್ತ ಸಾಗರ ಕ್ಷೇತ್ರ. Constituency towards development without listening to the criticism of the opposition – Gopalakrishna Belur

ಕಾರು ಹಾಗೂ ಬೈಕ್ ನಡುವೆ ಅಪಘಾತ – ಸ್ಥಳದಲ್ಲೇ ಬೈಕ್ ಸವಾರ ಸಾವು. Accident between car and bike – biker dies on the spot.

ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತು ಕಳ್ಳತನ : ಮೂರು ಜನರ ಬಂಧನ. Theft of an ox tied up in a barn: Three people arrested

ಬಂಗಾರ ಕದ್ದ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು. Villagers caught the thief who stole the gold and handed him over to the police.

Leave a Comment