ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತು ಕಳ್ಳತನ : ಮೂರು ಜನರ ಬಂಧನ. Theft of an ox tied up in a barn: Three people arrested

On: March 20, 2026 6:29 AM
Follow Us:
---Advertisement---

ಸಾಗರ : ತಾಲ್ಲೂಕಿನ ಆನಂದಪುರ ಸಮೀಪದ ಕರಡಿಮನೆ ಗ್ರಾಮದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತು ಕಳ್ಳತನವಾದ ಬಗ್ಗೆ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಮೂರು ಜನರನ್ನು ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಾ. 17 ರಂದು ಕರಡಿಮನೆ ಗ್ರಾಮದ ಸುರೇಶ್ ಎಂಬುವವರ ತೋಟದ ಮನೆಯ ಬಳಿ ಇರುವ ಕೊಟ್ಟಿಗೆಯಲ್ಲಿ ಕಟ್ಟಿದ್ದ 15 ಸಾವಿರ ಬೆಲೆಬಾಳುವ ಎತ್ತನ್ನು ಯಾರೂ ಇಲ್ಲದೆ ಇರುವ ಸಂದರ್ಭದಲ್ಲಿ ಕಳ್ಳತನ ಮಾಡಿದ್ದರು.

ಕಾರ್ಯಚರಣೆ ನಡೆಸಿದ ಪಿಎಸ್ಐ ಪ್ರವೀಣ್ ಅವರ ನೇತೃತ್ವದ ತಂಡ ಮಾ.19 ರಂದು ಮೂರು ಜನರನ್ನು ಬಂಧನ ಮಾಡಲು ಯಶಸ್ವಿಯಾಗಿದ್ದಾರೆ‌. ಆರೋಪಿಗಳಾದ ಮುರುಘಾಮಠದ ಕಬೀರ್, ಇರುವಕ್ಕಿಯ ತೋಳಿಕಲ್ ಗ್ರಾಮದ ನಾಗರಾಜ್ ಹಾಗು ದೇವೇಂದ್ರ ಅವರನ್ನು ಬಂಧನ ಮಾಡಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಸಚಿವ ಸ್ಥಾನಕ್ಕಾಗಿ ಅಂಬೇಡ್ಕರ್ ಜಯಂತಿಯನ್ನು ಮರೆತ ಶಾಸಕ ಗೋಪಾಲಕೃಷ್ಣ ಬೇಳೂರು – ರತ್ನಾಕರ್ ಹೊನಗೋಡು. MLA Gopalakrishna Belur forgot Ambedkar Jayanti to get a ministerial post – Ratnakara honagodu.

ಕ್ರಿಯೇಟಿವ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅಕ್ರಮ ಮರಳು ದಾಸ್ತಾನು – ದೂರು ದಾಖಲು. Illegal sand storage at creative international school -File a complaint.

ಮಾರಣಾಂತಿಕ ಹಲ್ಲೆ – ಏಳು ಆರೋಪಿತರ ವಿರುದ್ಧ ದೂರು ದಾಖಲು. Fatal assault – complaint filed against seven accused.

ವಿರೋಧ ಪಕ್ಷಗಳ ಟೀಕೆಗಳಿಗೆ ಕಿವಿಗೊಡದೆ ಅಭಿವೃದ್ಧಿಯತ್ತ ಸಾಗರ ಕ್ಷೇತ್ರ. Constituency towards development without listening to the criticism of the opposition – Gopalakrishna Belur

ಕಾರು ಹಾಗೂ ಬೈಕ್ ನಡುವೆ ಅಪಘಾತ – ಸ್ಥಳದಲ್ಲೇ ಬೈಕ್ ಸವಾರ ಸಾವು. Accident between car and bike – biker dies on the spot.

ಬಂಗಾರ ಕದ್ದ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು. Villagers caught the thief who stole the gold and handed him over to the police.

Leave a Comment