ಸುದ್ದಿ ಮಳೇ ಅಡಿಕೆ ವಿಶೇಷ News State Rate Gold Crime Special History Shivamogga India Sports Litresture

---Advertisement---

ಎಲ್ಲೆಡೆ 79ನೇ ಸ್ವಾತಂತ್ರ್ಯ ಮಹೋತ್ಸವದ – Independence celebration everywhere ಸಂಭ್ರಮಾಚರಣೆ

On: August 15, 2025 7:04 AM
Follow Us:
---Advertisement---

ಸಾಗರ : ತಾಲ್ಲೂಕಿನ ಆನಂದಪುರದಲ್ಲಿ 79 ನೇ ಸ್ವಾತಂತ್ರ್ಯ ಮಹೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.anp gp

ಗ್ರಾಮ ಪಂಚಾಯಿತಿಗಳಾದ  ಆನಂದಪುರ ಆಚಾಪುರ, ಹೊಸೂರು, ಗೌತಮಪುರ, ಯಡೆಹಳ್ಳಿ ಹಾಗೂ ನಾಡಕಚೇರಿ, ಆನಂದಪುರ ಪೊಲೀಸ್ ಸ್ಟೇಷನ್, ಆಟೋ ಸಂಘಗಳು, ಬ್ಯಾಂಕ್ ಹಾಗೂ ಶಾಲಾ ಕಾಲೇಜುಗಳಲ್ಲಿ ಅಬ್ಬರದ ಮಳೆಯಲ್ಲಿಯೂ ಸಂಭ್ರಮದಿಂದ 79ನೇ ಸ್ವಾತಂತ್ರ್ಯ ಮಹೋತ್ಸವವನ್ನು ಆಚರಣೆ ಮಾಡಲಾಯಿತು.nadakacheri

ಆಟೋ ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ ನಡೆದ 79ನೇ ಸ್ವಾತಂತ್ರ್ಯ ಮಹೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪಿಎಸ್ಐ ಪ್ರವೀಣ್ ಮಾತನಾಡಿ, ಹಲವು ನಾಯಕರ ಹೋರಾಟ ಹಾಗೂ ಬಲಿದಾನದಿಂದಾಗಿ 1947ರಲ್ಲಿ ನಮಗೆ ಸ್ವಾತಂತ್ರ್ಯ ದೊರಕಿದೆ. ಅವರ ಹೋರಾಟದ ಫಲವಾಗಿ ಶುಭ ಗಳಿಗೆಯಲ್ಲಿ ನಾವೆಲ್ಲರೂ ಸಂಭ್ರಮಾಚರಣೆ ಮಾಡುತ್ತಿದ್ದೇವೆ ಎಂದು ಹೇಳಿದರು.PSI PRAVEEN 2

ಸ್ವಾತಂತ್ರ್ಯಕ್ಕಾಗಿ ಬಲಿಯಾದ ಸೇನಾನಿಗಳನ್ನು ,  ನಾಯಕರನ್ನು ಸ್ಮರಿಸಬೇಕು. ಜೊತೆಗೆ ಮುಂದಿನ ಪೀಳಿಗೆಗೂ ನಾಯಕರ ಮಹತ್ವವನ್ನು ಸಾರಬೇಕು. ದೇಶದ ಉನ್ನತಿಗಾಗಿ ಎಲ್ಲರೂ ಶ್ರಮಿಸಬೇಕು ಎಂದು ಕರೆ ನೀಡಿದರು.

ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ 👇👇

 

 

 

Join WhatsApp

Join Now

Join Telegram

Join Now

ಪ್ರಮುಖ ಸುದ್ದಿ

ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರ ಒಕ್ಕೊರಲಿನಿಂದ ಒತ್ತಾಯ. A group of Congress workers demand that MLA Gopalakrishna Belur be given a ministerial berth.

ಬಂಗಾರದ ಆಸೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಮೈಸೂರು ಮೂಲದ ವ್ಯಕ್ತಿ. A man from Mysore who lost rs 10 lakh in the desire for gold.

Heavy Rain : ಮಳೆಹಾನಿ ಪ್ರದೇಶಗಳಿಗೆ ಶಾಸಕರ ಆಪ್ತ ಸಹಾಯಕ ಹಾಗೂ ಮುಖಂಡರ ಭೇಟಿ, ಪರಿಶೀಲನೆ. MLA’s personal assistant and leaders visit rain – damaged areas.

ಪ್ರಕೃತಿಯ ನಡುವೆ ನೆಮ್ಮದಿಯ ಬದುಕು : ಆಗಮನ ಡೆವಲಪರ್ಸ್ ವತಿಯಿಂದ ಅಭಿವೃದ್ಧಿಯಾಗುತ್ತಿರುವ ತಪೋವನ ಫಾರ್ಮ್‌ಲ್ಯಾಂಡ್. A peaceful life amidst nature: Tapovana farmland is being developed by Agamana Developers

IPL : RCB vs GT ನಡುವೆ ಫೈನಲ್ : ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ.

ಶಾಸಕರಿಂದ ರೈತರಿಗೆ ರಕ್ಷಣೆ ಇಲ್ಲ – ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಮುಖಂಡ ರತ್ನಾಕರ್ ಹೊನಗೋಡು

Leave a Comment